ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಡ್ಪಾಲು ಗ್ರಾಮದ ಸೋಮೇಶ್ವರದಲ್ಲಿ ಮತದಾರರನ್ನು ಇಂದು ಭೇಟಿ ಮಾಡಿದರು.
ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಆಶೀರ್ವದಿಸುವಂತೆ ಕೋರಿದರು.
ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಡ್ಪಾಲು ಗ್ರಾಮದ ಸೋಮೇಶ್ವರದಲ್ಲಿ ಮತದಾರರನ್ನು ಇಂದು ಭೇಟಿ ಮಾಡಿದರು.
ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಆಶೀರ್ವದಿಸುವಂತೆ ಕೋರಿದರು.