ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ವಿಧಾನಸಭಾ ಕ್ಷೇತ್ರದ ಕುಕ್ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಎ.27 ರಂದು ಭೇಟಿ ಮಾಡಿದರು.
ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಕ್ಷೇತ್ರದ ಅಭಿವೃದ್ದಿಗಾಗಿ ಹರಸುವಂತೆ ಜನತೆಯಲ್ಲಿ ಕೋರಿದರು.