Sunday, June 8, 2025

ಜ. 26 ಕಾರ್ಕಳದಿಂದ ಹೊರಡಲಿದೆ ಸ್ವಾಭಿಮಾನ ಜಾಥಾ

ಕಾರ್ಕಳಕಾರ್ಕಳದಿಂದ  ಜನವರಿ 26 ರಂದು ಬ್ರಹತ್ ಸ್ವಾಭಿಮಾನ ಜಾಥಾ ಹೊರಡಲಿದೆ ಜನವರಿ 26ನೇ ಬುಧವಾರ ಪೂರ್ವಾಹ್ನ 10-30 ಗಂಟೆಗೆ ಕಾರ್ಕಳ ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ ಯಿಂದ ಹೊರಟು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತದ ವರೆಗೆ ಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ಹಾಗೂ ವಾಹನಗಳೊಂದಿಗೆ ಸಾಗಲಿರುವ ಸ್ವಾಭಿಮಾನ ಜಾಥಾವು ಬಿಲ್ಲವ ಮುಖಂಡರಾದ ಭಾಸ್ಕರ್ ಕೋಟ್ಯಾನ್ ಮತ್ತು ಡಿ. ಆರ್. ರಾಜುರವರ ನೇತೃತ್ವದಲ್ಲಿ, ಬಿಲ್ಲವ ಜನಪ್ರತಿನಿಧಿಗಳ, ಧಾರ್ಮಿಕ , ಶೈಕ್ಷಣಿಕ ಸಾಮಾಜಿಕ, ಗರಡಿ ಸಮಸ್ತ ಪೂಜಾರಿ, ಬಿಲ್ಲವ ಸಂಘ ಹಾಗೂ ಬಿಲ್ಲವ ಸಂಘಟನೆಗಳ ಮುಖಂಡರ ಸಹಕಾರದಲ್ಲಿ ಸ್ವಾಭಿಮಾನದ ಜಾಥಾಕ್ಕೆ ಗುರುಗಳ ಸನ್ನಿಧಿಯಲ್ಲಿ ಭಜನೆ ಮತ್ತು ವಿಶೇಷ ಪ್ರಾರ್ಥನೆಯ ಮೂಲಕ ಚಾಲನೆ ನೀಡಲಾಗುವುದು

ಕಾರ್ಕಳ ಕೃಷ್ಣ ಕ್ಷೇತ್ರ ಆನೆಕೆರೆಯಲ್ಲಿ ಬೆಳಿಗ್ಗೆ 10-00ಗಂಟೆಗೆ ಉಪಹಾರ ಸ್ವೀಕರಿಸಿ, ಹೊರಟು ಅನಂತಶಯನಕಾರ್ಕಳ ಪೇಟೆಯ ಮುಖ್ಯರಸ್ತೆಬಂಡೀಮಠಅತ್ತೂರುನಿಟ್ಟೆ – 11-30 ಗಂಟೆಗೆ ಬೆಳ್ಮಣ್ ಬಿಲ್ಲವ ಸಂಘಕ್ಕೆ ಬಂದು ಅಲ್ಲಿ ಉಪಹಾರ ಸ್ವೀಕರಿಸಿಬೆಳ್ಮಣ್. ಸೂಡ ಪಳ್ಳಿರಂಗನಪಲ್ಕೆಕಣಜಾರುಮದ್ಯಾಹ್ನ 01-30 ಗಂಟೆಗೆ ಬೈಲೂರು ಬಿಲ್ಲವ ಸಂಘದಲ್ಲಿ ಅನ್ನಪ್ರಸಾದ ಸ್ವೀಕರಿಸಿಹಿರಿಯಡ್ಕ – 3-30ಗಂಟೆಗೆ ಬನ್ನಂಜೆ ಬಿಲ್ಲವ ಸಂಘದಲ್ಲಿ ಉಡುಪಿ ಜಿಲ್ಲೆಯ ಸ್ವಾಭಿಮಾನದ ಜಾಥಾದಲ್ಲಿ ಭಾಗವಹಿಸಿದ ಎಲ್ಲಾ ವಾಹನಗಳುಸಾಯಂಕಾಲ 04-30 ಗಂಟೆಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಿರ್ಗಮಿಸಲಾಗುತ್ತದೆ

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles