Sunday, June 8, 2025

ಅಜೆಕಾರು: ಗೂಡ್ಸ್ ವಾಹನ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ಜನವರಿ 28ರಂದು ನಡೆದಿದೆ.


ಮೃತರನ್ನು ಮೃತ್ಯುಂಜಯ(28) ಎಂದು ಗುರುತಿಸಲಾಗಿದ್ದು, ಈತನ ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದಾರೆ. ಅಜೆಕಾರಿನಲ್ಲಿ ಗೂಡ್ಸ್ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ, ಕೆಲವು ದಿನಗಳ ಹಿಂದೆಯಷ್ಟೇ ಕೆಲಸವನ್ನು ಬಿಟ್ಟು ಒಬ್ಬಂಟಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles