ಬಂಟ್ವಾಳ: ತಾಲೂಕಿನ ಪೊಳಲಿ ಸಮೀಪದ ಪಲ್ಲಿಪಾಡಿಯಲ್ಲಿ ಪುನರ್ ನವೀಕರಣಗೊಂಡ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ದೇವರ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು.
ಪೊಳಲಿ ಸುಬ್ರಹ್ಮಣ್ಯ ತಂತ್ರಿ, ಸಮಿತಿ ಗೌರವಾಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಅಧ್ಯಕ್ಷ ಭಾಸ್ಕರ ಭಟ್, ಭಾಸ್ಕರ ರಾವ್ ಪಲ್ಲಿಪಾಡಿ, ಕಾರ್ಯಾಧ್ಯಕ್ಷ ವಿಷ್ಣು ಮೂರ್ತಿ ಭಟ್, ಗ್ರಾ.ಪಂ. ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಪೊಳಲಿ ವೆಂಕಟೇಶ್ ನಾವಡ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ದೇವರ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ
Subscribe
Login
0 Comments