Sunday, June 8, 2025

ಬಜರಂಗದಳ ಕಾರ್ಯಕರ್ತನ ಹತ್ಯೆ: ಮೂಡುಬಿದರೆ ಪೊಲೀಸರಿಂದ ಪಥ ಸಂಚಲನ

ಮೂಡುಬಿದಿರೆ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಮೂಡುಬಿದರೆ ನಗರದಲ್ಲಿ ಪೊಲೀಸರು ಸೋಮವಾರ ಪಥ ಸಂಚಲನ ನಡೆಸಿದರು.

ಮುಂಜಾಗ್ರತಾ ಕ್ರಮವಾಗಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ಸುದೀಪ್ ಅವರ ನೇತೃತ್ವದಲ್ಲಿ ಪೊಲೀಸರು ನಗರದಲ್ಲಿ ಪಥ ಸಂಚಲನ ನಡೆಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles