Sunday, June 8, 2025

ಬಜೆಟ್ ನಲ್ಲಿ ಹೊಸ ಗೋಶಾಲೆಗಳಿಗೆ ಹೆಚ್ಚುವರಿ ಅನುದಾನ ಘೋಷಣೆ; ಪೇಜಾವರ ಶ್ರೀ ಶ್ಲಾಘನೆ

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳಿಂದ ಬಹಳ ಸಂತೋಷವಾಗಿದೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಗೋವು ರಕ್ಷಣೆಯ ಹಿತದೃಷ್ಟಿಯಿಂದ ಗೋಶಾಲೆಗಳನ್ನು ಹೆಚ್ಚಿಸುವುದರ ಜೊತೆಗೆ ಪ್ರಸ್ತುತ ಇರುವ ಗೋಶಾಲೆಗಳಿಗೆ ಹೆಚ್ಚಿನ ಅನುದಾನ ಘೋಷಿಸಿರುವುದು ಶ್ಲಾಘನೀಯ. ಪಶುವೈದ್ಯರ ನೇಮಕಾತಿ, ದೇವಸ್ಥಾನಗಳನ್ನು ಸ್ವಾಯತ್ತತೆಗೊಳಿಸುವುದು, ಅರ್ಚಕರ ವೇತನ ಹೆಚ್ಚಳಕ್ಕೆ ಕ್ರಮಕೈಗೊಂಡಿರುವುದು ಬಹಳ ಸಂತಸದ ವಿಚಾರ ಎಂದು ಶ್ರೀಗಳು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles