Sunday, June 8, 2025

ಚಾಲಕನ ನಿಯಂತ್ರಣ ತಪ್ಪಿದ ಕಾರು; ಕಟ್ಟಡಕ್ಕೆ ಢಿಕ್ಕಿ

ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಟ್ಟಡಕ್ಕೆ ಢಿಕ್ಕಿ ಹೊಡೆದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಕ್ ಎಟಿಎಂ ಕಟ್ಟಡಕ್ಕೆ ಕಾರು ಢಿಕ್ಕಿ ಹೊಡೆದಿದೆ. ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles