Sunday, June 8, 2025

ಉಡುಪಿ: ಬಸ್‌ ಟೈಮಿಂಗ್ ವಿಚಾರಕ್ಕೆ ನಿರ್ವಾಹಕರ ನಡುವೆ ಹೊಡೆದಾಟ

ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಎರಡು ಬಸ್ಸಿನ ನಿರ್ವಾಹಕರು ಹೊಡೆದಾಡಿಕೊಂಡ ಘಟನೆ ಉಡುಪಿಯ ಸಿಟಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಉಡುಪಿ ಹೂಡೆ, ಕೆಮ್ಮಣ್ಣು ಎಂಬಲ್ಲಿಗೆ ತೆರಳುವ ಬಸ್‌ ನಿರ್ವಾಹಕರುಗಳು ಬಸ್‌ ಟೈಮಿಂಗ್ಸ್ ವಿಚಾರಕ್ಕೆ ಜಗಳವಾಡಿಕೊಂಡಿದ್ದಾರೆ. ಈ ಜಗಳ ಜೋರಾಗಿ ಪ್ರಯಾಣಿಕರ ಎದುರೇ ಹೊಡೆದಾಡಿಕೊಂಡಿದ್ದಾರೆ.

ಇದೀಗ ಪ್ರಯಾಣಿಕರೊಬ್ಬರು ತೆಗೆದ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕರ ಅಶಾಂತಿಗೆ ಕಾರಣವಾದ ಹಿನ್ನಲೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ಆಗ್ರಹ ವ್ಯಕ್ತವಾಗುತ್ತಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles