ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ಉಡುಪಿಯ ಬಲಾಯಿಪಾದೆ ರಾಷ್ಟಿçÃಯ ಹೆದ್ದಾರಿ ಸಮೀಪ ಗುರುವಾರ ನಡೆದಿದೆ. ಘಟನೆಯ ಪರಿಣಾಮ ಹಲವರು ಗಾಯಗೊಂಡಿದ್ದು ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ವೃತ್ತ ನಿರೀಕ್ಷಕ ಪ್ರಮೋದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಜೊತೆಗೆ ಉಡುಪಿ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.