ಬಂಟ್ವಾಳ: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಂಗಬೆಟ್ಟುವಿನ ಪಣಂಬೂರು ಶ್ರೀ ವೀರಭದ್ರ ಸ್ವಾಮಿ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ದಾರದ ಪ್ರಯುಕ್ತ ಶ್ರೀ ವೀರಭದ್ರ ಸ್ವಾಮಿ ಮತ್ತು ಶ್ರೀ ದುರ್ಗಾಪಮೇಶ್ವರೀ ದೇವರ ಗರ್ಭಗುಡಿಯ ಪಾದುಕನ್ಯಾಸ ನೆರವೇರಿತು.
ಈ ಸಂದರ್ಭ ಮಾಜಿ ಸಚಿವರಾದ ಬಿ. ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ ಹಾಗೂ ವಿವಿಧ ಸಮಿತಿ ಪ್ರಮುಖರು ಇದ್ದರು.