ಉಡುಪಿ: ಕಾಪು ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉಡುಪಿ ಕಟಪಾಡಿ ಕಿನ್ನಿಗುಡ್ಡೆ ಬಬ್ಬು ಸ್ವಾಮಿ ವ್ಯೆದ್ಯನಾಥೇಶ್ವರ ಪರಿವಾರ ದೈವಗಳ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಸೇವೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಉಡುಪಿ: ಕಾಪು ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉಡುಪಿ ಕಟಪಾಡಿ ಕಿನ್ನಿಗುಡ್ಡೆ ಬಬ್ಬು ಸ್ವಾಮಿ ವ್ಯೆದ್ಯನಾಥೇಶ್ವರ ಪರಿವಾರ ದೈವಗಳ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಸೇವೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.