Monday, June 9, 2025

ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಪಾದಯಾತ್ರೆಯಲ್ಲಿ ಸಚಿವ ಬಿ ಎಲ್ ವರ್ಮಾ ಭಾಗಿ

ಉಡುಪಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಪರವಾಗಿ ಉಡುಪಿ ಸಂತೆಕಟ್ಟೆಯಲ್ಲಿ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಕೇಂದ್ರ ಸರಕಾರದ ಸಚಿವ ಬಿ ಎಲ್ ವರ್ಮಾ, ಮಂಗಳೂರು ಉತ್ತರ ಲೋಕ ಸಭಾ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ, ಶಾಸಕ ಕೆ ರಘುಪತಿ ಭಟ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಮತಯಾಚನೆ ಮಾಡಿದರು.

ಮುಂಬಯಿ ಉತ್ತರ ಲೋಕ ಸಭಾ ಕ್ಷೇತ್ರದ ಸಂಸದರೂ, ಮಹಾರಾಷ್ಟ್ರದ ಹಿರಿಯ ಮುಖಂಡರಾದ ಗೋಪಾಲ ಶೆಟ್ಟಿ ಯವರು ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರವರ ಗೃಹ ಕಚೇರಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles