ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಹೊಸ್ಮಾರಿನ ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ಮತಯಾಚಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಮತದಾರರಲ್ಲಿ ಕೋರಿದರು.