Saturday, June 7, 2025

ಕಾರ್ಕಳ ಮುಂಡ್ಕೂರಿನಲ್ಲಿ ಮತದಾರರನ್ನು ಭೇಟಿ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಚುನಾವಣಾ ಪ್ರಚಾರ ನಡೆಸಿದರು. ಮುಂಡ್ಕೂರು,ಬೆಳ್ಮಣ್,ಸಚ್ಚರಿಪೇಟೆಯ ಭಾಗದ ಮನೆ ಮನೆಗೂ ತೆರಳಿ ಕಾರ್ಕಳದ ಅಭಿವೃದ್ಧಿಗೆ ತನ್ನ ಕನಸುಗಳೇನು ಎಂಬುದನ್ನು ಜನತೆಗೆ ಮನವರಿಕೆ ಮಾಡಿ,ಕಾರ್ಕಳದಲ್ಲಿ ಈ ಸಲ ಮತ ನೀಡಿ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಜೊತೆಯಾಗುವಂತೆ ಕೇಳಿಕೊಂಡರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles