Saturday, June 7, 2025

ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಮತ ಪ್ರಚಾರ

ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಅವರಿಂದ ಕೊನೆ ಕ್ಷಣದ ಪ್ರಚಾರ ಸಭೆ ಮತ್ತು ಮತಯಾಚನೆ ಭರ್ಜರಿಯಾಗಿ ನಡೆಯಿತು.ಹೆಬ್ರಿ ತಾಲೂಕಿನ ಗೇರುಬೀಜ ಕಾರ್ಖಾನೆ, ಬಜಗೋಳಿಯ ಪೇಟೆ,ಬೆಳ್ಮಣ್ ಪೇಟೆ, ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಇನ್ನಾ ಪೇಟೆ,ಹೆಬ್ರಿ ತಾಲೂಕಿನ ಶಿವಪುರದ ಕೋಮಲ್ ಗೇರುಬೀಜ ಕಾರ್ಖಾನೆ, ಮೊದಲಾದ ಕಡೆಗಳಲ್ಲಿ ಮುನಿಯಾಲು ಉದಯ್ ಶೆಟ್ಟಿ ಅವರು ಭರ್ಜರಿ ಪ್ರಚಾರ ನಡೆಸಿ,ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ತನ್ನನ್ನು ಬೆಂಬಲಿಸಿ ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಿಕೊಂಡರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles