ಪುತ್ತೂರು:ಲಾರಿ ಮತ್ತು ಆಕ್ಟಿವ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಯುವಕ ಮೃತಪಟ್ಟ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಉರ್ಲಾಂಡಿ ಬೈಪಾಸ್ನಲ್ಲಿ ನಡೆದಿದೆ. ಮೃತರನ್ನು ಕುಂಬ್ರ ಅರಿಯಡ್ಕ ನಿವಾಸಿ ಆದಂರವರ ಮಗ ಸಿನಾನ್(೧೮) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಯುವಕ ಗಂಭೀರ ಗಾಯಗೊಂಡಿದ್ದಾರೆ.