Sunday, June 8, 2025

ಅಂಬೆಡ್ಕರ್ ಜಯಂತಿ ಫ್ಲೆಕ್ಸ್ ಹಾನಿ; ಆರೋಪಿಗಳ ಬಂಧನ

ಮಂಗಳೂರು: ಕೋಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಅಳವಡಿಸಿದ ಅಂಬೆಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳಾದ ಶರಣ್(24) ಹಾಗೂ ಸುಜಿತ್(26) ಅವರನ್ನು ಬಂಧಿಸಲಾಗಿದ್ದು, ವೈಯಕ್ತಿಕ ದ್ಪೇಷದಿಂದಾಗಿ ಈ ಕೃತ್ಯವೆಸಗಿದ್ದಾರೆ ಎಮದು ತನಿಖೆಯಿಂದ ತಿಳಿದುಬಂದಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles