ಹೆಬ್ರಿ: ಜನವಸತಿ ಪ್ರದೇಶದಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಅದನ್ನು ಹಿಡಿದು ಕಾಡಿಗೆ ಬಿಟ್ಟ ಘಟನೆ ಹೆಬ್ರಿ ತಾಲೂಕಿನ ಬೆಳ್ವೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಸ್ಥಳೀಯ ನಿವಾಸಿ ಕುಮಾರ್ ಎಂಬುವರ ಮನೆ ಬಳಿ ಕಾಣಿಸಿಕೊಂಡ ಕಾಳಿಂಗ ಸರ್ಪ ಮನೆಯವರಲ್ಲಿ ಭಯ ಹುಟ್ಟಿಸಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಲ್ಬಾಡಿಯ ಉರಗಪ್ರೇಮಿ ನಾಗರಾಜ್.ಎಸ್ ಇವರು ಕಾಳಿಂಗ ಸರ್ಪವನ್ನು ಹಿಡಿದು ಸೋಮೇಶ್ವರ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟರು .
ಬೆಳ್ವೆ: 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Subscribe
Login
0 Comments