ಕಾರ್ಕಳ: ಕಾರ್ಕಳ ತಾಲೂಕಿನ ದುರ್ಗಾ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಳ್ಳಾರ್ ರೈಸ್ ಮಿಲ್ ದೇಲೋಟ್ಟು ಬಳಿ ಕಿಂಡಿ ಆಣೆಕಟ್ಟಿಗೆ ಭಾನುವಾರ ಇಂಧನ ಸಚಿವರಾದ ಶ್ರೀ. ವಿ. ಸುನಿಲ್ ಕುಮಾರ್ ಬಾಗಿನ ಸಮರ್ಪಣೆ ಮಾಡಿದರು.



ಕಾರ್ಯಕ್ರಮದಲ್ಲಿ ದುರ್ಗಾ ಪಂಚಾಯತ್ ಅಧ್ಯಕ್ಷ ಸತೀಶ್ ನಾಯ್ಕ್ , ಮಾಜಿ ಅಧ್ಯಕ್ಷ ದಿನೇಶ್ ನಾಯ್ಕ್ , ಮಾಜಿ ಪುರಸಭಾ ಸದಸ್ಯರಾದ ಪ್ರಕಾಶ್ ರಾವ್, ಮಾಜಿ ಪಂಚಾಯತ್ ಸದಸ್ಯ ಭಾಸ್ಕರ್ ಹೆಗ್ಡೆ, ಸತ್ಯ ನಾರಾಯಣ, ಉದಯ ಕುಮಾರ್ ಸೇರಿದಂತೆ ಪಂಚಾಯತಿನ ಎಲ್ಲಾ ಜನಪ್ರತಿನಿದಿನಗಳು ಉಪಸ್ಥಿತರಿದ್ದರು.