ಕಾರ್ಕಳ: ಕಿಟಕಿ ಬಾಗಿಲು ಒಡೆದು ಹಣ ಕಳವು ಮಾಡಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಮನೆಯೊಂದರಲ್ಲಿ ಫೆ.15ರಂದು ನಡೆದಿದೆ.
ಮುಂಡ್ಕೂರು ಗ್ರಾಮದ ಪೊಸ್ರಾಲ್ ಮುಲ್ಲಗುಡ್ಡೆ ಎಂಬಲ್ಲಿ ಮನೆಯೊಂದರ ಕಿಟಕಿ ಒಡೆದು ಹಿಂದಿನ ಬಾಗಿಲ ಚಿಲಕ ತೆಗೆದು ಮನೆಯೊಳಗೆ ಬಂದ ಕಳ್ಳರು ಕಪಾಟಿನಲ್ಲಿರಿಸಿದ್ದ 35 ಸಾವಿರ ರೂ. ನಗದನ್ನು ದೋಚಿದ್ದಾರೆ. ಈ ಬಗ್ಗೆ ಶ್ರೀಧರ್ ಸನಿಲ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾರ್ಕಳ: ಕಿಟಕಿ ಬಾಗಿಲು ಒಡೆದು ಹಣ ಕಳವು
Subscribe
Login
0 Comments