ಮಂಗಳೂರು: ರಷ್ಯಾ-ಉಕ್ರೇನ್ ಸಂಘರ್ಷವಾಗುತ್ತಿರುವ ಹಿನ್ನಲೆಯಲ್ಲಿ ಉಕ್ರೇನ್ನಲ್ಲಿ ಯಾರಾದರೂ ದಕ್ಷಿಣ ಕನ್ನಡದವರು ಇದ್ದರೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಉಕ್ರೇನ್ನಲ್ಲಿ ವಾಸವಿರುವ ದ.ಕ. ಜಿಲ್ಲೆಯವರು ಯಾರಾದರೂ ಯಾರಾದರೂ ಸಮಸ್ಯೆಗೆ ಸಿಲುಕಿದರೆ ಮಾಹಿತಿ ನೀಡಬೇಕು. ಹಾಗೂ ಕುಟುಂಬಸ್ಥರು ಜಿಲ್ಲಾಡಳಿತ ಸಂಪರ್ಕಿಸುವಂತೆ ದ.ಕ. ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.