ಕಾರ್ಕಳ: ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡ ಯುವಕನನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವÀÄ್ಸನಿಲ್ ಕುಮಾರ್ ರಕ್ಷಸಿದ ಘಟನೆ ಶೃಂಗೇರಿ ಕುದುರೆಮುಖ ರಾಷ್ಟಿçÃಯ ಹೆದ್ದಾರಿಯಲ್ಲಿ ನಡೆದಿದೆ.
ಕಾರ್ಕಳ ಕಡೆಯಿಂದ ಬೈಕಿನಲ್ಲಿ ತೆರಳುತ್ತಿದ್ದ ಬಾಳೆಹೊನ್ನೂರು ಮೂಲದ ಯುವಕನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ, ಈ ವೇಳೆ ಅದೆ ದಾರಿಯಲ್ಲಿ ಬರುತ್ತಿದ್ದ ಸಚಿವ ವಿ.ಸುನಿಲ್ ಕುಮಾರ್ ರಕ್ಷಿಸಿ ತನ್ನ ಬೆಂಗಾವಲು ಪಡೆ ವಾಹನದಲ್ಲಿ ಯುವಕನನ್ನು ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಘಟನೆ ನಡೆದಿದೆ.
ಘಟನೆಯ ದೃಶ್ಯಾವಳಿಯನ್ನು ಸ್ಥಳೀಯರು ಚಿತ್ರಿಕರಿಸಿದ್ದು, ಸಚಿವರ ಈ ಕಾರ್ಯಕ್ಕೆ ಅವರ ಭದ್ರತಾ ಸಿಬ್ಬಂದಿ ಪ್ರಭಾಕರ ಹಾಗೂ ಅಚಿವರ ಮನೆಯವರು ಸಹಕರಿಸಿದ್ದರು. ಯುವಕ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡ ಯುವಕನನ್ನು ರಕ್ಷಿಸಿ ಮಾನವೀಯತೆ ಮೆರೆದ ಸಚಿವ ಸುನಿಲ್ ಕುಮಾರ್
Subscribe
Login
0 Comments