ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಮಾರ್ಗಸೂಚಿಯಲ್ಲಿ ಏನಿದೆ?.
ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.