Sunday, June 8, 2025

ಉಡುಪಿ ಕೃಷ್ಣಮಠದ ಬಳಿ ಅಸ್ವಸ್ಥ ಸ್ವಾಮೀಜಿ ರಕ್ಷಣೆ

ಉಡುಪಿ: ಶ್ರೀಕೃಷ್ಣಮಠದ ರಥಬೀದಿಯಲ್ಲಿ ಅಸ್ವಸ್ಥರಾಗಿದ್ದ ಸ್ವಾಮೀಜಿಯೊಬ್ಬರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಬುಧವಾರ ನಡೆದಿದೆ.

ಸ್ವಾಮೀಜಿ ಬಿದ್ದ ಪರಿಣಾಮ ಒಂದು ಕೈ ಸ್ವಾದೀನ ಕಳೆದುಕೊಂಡಿದ್ದಾರೆ. ಇವರ ಹೆಸರು, ಸಿದ್ಧರಾಜು ಸ್ವಾಮೀಜಿ(54). ಮೈಸೂರಿನ ಮುನೇಶ್ವರ ನಗರದ ನಿವಾಸಿ ಎಂದು ತಿಳಿಸಿದ್ದಾರೆ. ವಾರಸುದಾರರು ಅಥವಾ ಶಿಷ್ಯರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles