Sunday, June 8, 2025

ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಕೋ-ಆರ್ಡಿನೇಟರ್‌ ಆಗಿ ಸುರೇಂದ್ರ ಶೆಟ್ಟಿ, ಅಶ್ವಿನ್ ಕುಮಾರ್‌ ರೈ ನೇಮಕ

ಕಾರ್ಕಳ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸದಸ್ಯತ್ವ ನೋಂದಾವಣೆ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಕೋ-ಆರ್ಡಿನೇಟರ್‌ ಆಗಿ ಕಾರ್ಕಳದ ಸುರೇಂದ್ರ ಶೆಟ್ಟಿ ಹಾಗೂ ಬಂಟ್ವಾಳದ ಅಶ್ವಿನ್ ಕುಮಾರ್‌ ರೈ ಅವರನ್ನು ನೇಮಕ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಮಾನ್ಯ ಡಾ.ಎಂ.ವೀರಪ್ಪ ಮೊಯ್ಲಿಯವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕೋ-ಆರ್ಡಿನೇಟರ್‌ ನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles