Sunday, June 8, 2025

ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದ ಅರೆವೈದ್ಯಕೀಯ ವಿದ್ಯಾರ್ಥಿ ಸಾವು

ಮಂಗಳೂರು: ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ಅರೆವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಉಪ್ಪಿನಂಗಡಿ ನಿವಾಸಿ ನಾಗೇಶ್(23) ಮೃತ ವಿದ್ಯಾರ್ಥಿ. ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದ ನಾಗೇಶ್ ಮಲಗಿದ್ದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಶಂಕೆ ಇದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles