Saturday, June 7, 2025

ಬೆಳ್ತಂಗಡಿಯಲ್ಲಿ ಮತ್ತೆ ಅರಳಿದ ಕಮಲ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಗೆಲುವು..

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮತ್ತೆ ಕಮಲ ಅರಳಿದ್ದು, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆಲವಾಗಿದೆ. ಬಿಜೆಪಿಯ ಹರೀಶ್ ಪೂಂಜಾರಿಗೆ 74896 ಮತಗಳು, ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್‌ಗೆ 61734 ಮತಗಳು ಲಭಿಸಿದ್ದು, 13162 ಅಂತರದಿಂದ ಹರೀಶ್ ಪೂಂಜಾ ಜಯವನ್ನು ಸಾಧಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles