ಕಾರ್ಕಳ: ಕಾರ್ಕಳದಲ್ಲಿ ಗೋ ಕಳ್ಳರ ಹಾವಳಿ ಹೆಚ್ಚುತ್ತಲೇ ಇದೆ. ತೆಳ್ಳಾರು ಸೇತುವೆ ಬಳಿ ಶುಕ್ರವಾರ ದನದ ಚರ್ಮ ಹಾಗೂ ತಲೆ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ, ಪರೀಶಿಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಇನ್ನು, ಕಾರ್ಕಳ ಬಜರಂಗದಳದ ಪ್ರಮುಖರು ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.