ಉಡುಪಿ: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವಂತಹ ಘಟನೆ ಜಿಲ್ಲೆ ಉಡುಪಿಯಲ್ಲಿ ನಡೆದಿದೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ಈ ದುರಂತ ನಡೆದಿದ್ದು, ಮೃತರನ್ನು ಇಬಾಜ್, ಫಜಾನ್, ಸೂಫಾನ್, ಫರಾನ್ ಎಂದು ಗುರುತಿಸಲಾಗಿದೆ.
ಉಡುಪಿ: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವಂತಹ ಘಟನೆ ಜಿಲ್ಲೆ ಉಡುಪಿಯಲ್ಲಿ ನಡೆದಿದೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ಈ ದುರಂತ ನಡೆದಿದ್ದು, ಮೃತರನ್ನು ಇಬಾಜ್, ಫಜಾನ್, ಸೂಫಾನ್, ಫರಾನ್ ಎಂದು ಗುರುತಿಸಲಾಗಿದೆ.